ಗೆಜ್ಜೆಗಿರಿ: ನವಂಬರ್ 27ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರುಗುವ ಶ್ರೀ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗೆಜ್ಜೆಗಿರಿಯಲ್ಲಿ ನಡೆಯಿತು.
ಆಮಂತ್ರಣ ಬಿಡುಗಡೆ ಸಮಾರಂಭದ ದೀಪ ಪ್ರಜ್ವಲಣೆಯನ್ನು ಶ್ರೀ ಸತೀಶ್ ಕುಮಾರ್ ಬಜಾಲ್(ಸೌದಿ ಅರೆಬಿಯಾ) ಅವರು ನೆರವೇರಿಸಿದರು. ಆಮಂತ್ರಣ ಪತ್ರಿಕೆಯನ್ನು ಕೆ. ಚಿತ್ತರಂಜನ್ ಮತ್ತು ಅವರ ಪತ್ನಿ ಸುಲೋಚನ ಅವರು ಬಿಡುಗಡೆ್ಗೊಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಕ್ಷೇತ್ರದ ಶ್ರೀಧರ ಪೂಜಾರಿ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ನವೀನ್ ಸುವರ್ಣ ಸಜೀಪ, ನವೀನ್ ಅಮೀನ್ ಶಂಕರಪುರ, ಮೇಳದ ನಿತಿನ್ ತೆಂಕ ಕಾರಂದೂರು, ಕಲಾವಿದ ಶಶಿಕಿರಣ್ ಕಾವು, ಚಂದ್ರಶೇಖರ ಸುಳ್ಯ ಪದವು ಪ್ರಮುಖರಾದ ಡಾ. ರಾಜಾರಾಮ್ ಕೆ.ಬಿ, ಜನಾರ್ದನ ಪಡುಮಲೆ, ಪ್ರಕಾಶ್ ನಾರವಿ ಡೊಂಕಬೆಟ್ಟು, ವಿಶ್ವನಾಥ್ ಪೂಜಾರಿ ಮೂಲೆಮನೆ, ಸತೀಶ್ ಪೂಜಾರಿ, ನಾರಾಯಣ ಮಚ್ಚಿನ, ನೀಲಯ್ಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ಧರು.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…