ಗೆಜ್ಜೆಗಿರಿ: ನವಂಬರ್ 27ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರುಗುವ ಶ್ರೀ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗೆಜ್ಜೆಗಿರಿಯಲ್ಲಿ ನಡೆಯಿತು.
ಆಮಂತ್ರಣ ಬಿಡುಗಡೆ ಸಮಾರಂಭದ ದೀಪ ಪ್ರಜ್ವಲಣೆಯನ್ನು ಶ್ರೀ ಸತೀಶ್ ಕುಮಾರ್ ಬಜಾಲ್(ಸೌದಿ ಅರೆಬಿಯಾ) ಅವರು ನೆರವೇರಿಸಿದರು. ಆಮಂತ್ರಣ ಪತ್ರಿಕೆಯನ್ನು ಕೆ. ಚಿತ್ತರಂಜನ್ ಮತ್ತು ಅವರ ಪತ್ನಿ ಸುಲೋಚನ ಅವರು ಬಿಡುಗಡೆ್ಗೊಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಕ್ಷೇತ್ರದ ಶ್ರೀಧರ ಪೂಜಾರಿ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ನವೀನ್ ಸುವರ್ಣ ಸಜೀಪ, ನವೀನ್ ಅಮೀನ್ ಶಂಕರಪುರ, ಮೇಳದ ನಿತಿನ್ ತೆಂಕ ಕಾರಂದೂರು, ಕಲಾವಿದ ಶಶಿಕಿರಣ್ ಕಾವು, ಚಂದ್ರಶೇಖರ ಸುಳ್ಯ ಪದವು ಪ್ರಮುಖರಾದ ಡಾ. ರಾಜಾರಾಮ್ ಕೆ.ಬಿ, ಜನಾರ್ದನ ಪಡುಮಲೆ, ಪ್ರಕಾಶ್ ನಾರವಿ ಡೊಂಕಬೆಟ್ಟು, ವಿಶ್ವನಾಥ್ ಪೂಜಾರಿ ಮೂಲೆಮನೆ, ಸತೀಶ್ ಪೂಜಾರಿ, ನಾರಾಯಣ ಮಚ್ಚಿನ, ನೀಲಯ್ಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ಧರು.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…