ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಿಸಿ ಬಳಿಕ ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ ಎಂದಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಅಂತ ಎಂಬುದನ್ನ ಸ್ಯಾಂಪಲ್ ರೀತಿಯಲ್ಲಿ ತೋರಿಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ.
ಈ ಬಗ್ಗೆ ಈಗಾಗ್ಲೇ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ. ಯಾವ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ, ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ಮಾಡ್ತಿವಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…