Featured

ಪುತ್ತೂರು ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ – vishwanews24

ಪುತ್ತೂರು ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ 25ರಂದು ನಡೆಯಲಿದೆ. ಸದ್ರಿ ಪ್ರಕರಣದಲ್ಲಿ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು, ತಪ್ಪಿದಲ್ಲಿ ಸದ್ರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ :

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

52 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago