ಪುತ್ತೂರು :ಉಪ್ಪಿನಂಗಡಿಯ ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಶ್ರವಣ್ ಎಂಬ ವಿದ್ಯಾರ್ಥಿ ಫೆ.18ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ದೊಂಬಯ್ಯ ಗೌಡ ಎಂಬುವವರ ಪುತ್ರ ಶ್ರವಣ್ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ, ಶ್ರವಣ್ ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಊಟ ಮಾಡಿದ್ದಾನೆ. ಅದರಲ್ಲಿ ಅವರ ಚಿಕ್ಕಮ್ಮ ತಯಾರಿಸಿದ ಚಿಕನ್ ಊಟವನ್ನು ಮಾಡಿದ್ದಾನೆ. ತಾಯಿ ನಿದ್ರೆಗೆ ಜಾರಿದ ಬಳಿಕ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾನೆ. ಅವರ ನಿರ್ಧಾರಕ್ಕೆ ಯಾವುದೇ ಸ್ಪಷ್ಟ ಕಾರಣವನ್ನು ಗುರುತಿಸಲಾಗಿಲ್ಲ. ಇವರು ತಂದೆ ತಾಯಿ ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…