ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್ಡಿಪಿಐಯಿಂದ ಪುತ್ತೂರು ಟಿಕೆಟ್ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್ಡಿಪಿಐ ಟಿಕೆಟ್ ನೀಡಿದೆ. ಶಾಫಿ ಬೆಳ್ಳಾರೆ ಕೇಂದ್ರ ತನಿಖಾ ಸಂಸ್ತೆಯ ವಶದಲ್ಲಿದ್ದಾರೆ, ಜೈಲಿನಲ್ಲಿದ್ದುಕೊಂಡೆ ಚುನಾವಣೆಗೆ ಸ್ಪರ್ಧಿಸಲು ಸ್ಕೆಚ್ ಹಾಕಿದ್ದಾರೆ. ಇದೀಗ ಬೆಳ್ಳಾರೆ ನಗರದಲ್ಲಿ ಮತ್ತೊಂದು ಆತಂಕಕ್ಕೆ ಮನೆಮಾಡಿದಂತಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…