ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ತಮ್ಮ ಪುತ್ರನಿಗೆ ಆವ್ಯಾನ್ ದೇವ್ ಎಂದು ಹೆಸರಿಟ್ಟಿದ್ದಾರೆ.
ಆವ್ಯಾನ್ ದೇವ್ ಅಂದರೆ, ಅದು ದೇವರ ಹೆಸರು. ಗಣಪತಿಯ ಮತ್ತೊಂದು ಹೆಸರು ಕೂಡ. ಅಲ್ಲದೇ, ಅದೃಷ್ಟದಿಂದ ಜನಿಸಿದವನು ಎಂಬ ಅರ್ಥವನ್ನೂ ಇದು ಸೂಚಿಸುತ್ತದೆ. ಹಾಗಾಗಿ ಇಂಥದ್ದೊಂದು ಹೆಸರಿಟ್ಟಿದ್ದಾರೆ. ಮಗುವಿಗೆ ಒಂಬತ್ತು ತಿಂಗಳು ತುಂಬಿರುವ ಸಂದರ್ಭದಲ್ಲಿ ನಿಖಿಲ್ ಮತ್ತು ರೇವತಿ ದಂಪತಿ ತಮ್ಮ ಮಗುವಿಗೆ ಮುದ್ದಾದ ಹೆಸರಿಟ್ಟಿದ್ದಾರೆ.
ಶುಭ ಲಗ್ನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊಮ್ಮಗನಿಗೆ ನಾಮಕರಣ ಮಾಡಲಾಯಿತು. ದೊಡ್ಡ ಗೌಡರ ಕುಟುಂಬ ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಭಿಷೇಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ದೇವೇಗೌಡರ ಇಡೀ ಕುಟುಂಬ ಹಾಜರಾಗಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…