ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ತಮ್ಮ ಪುತ್ರನಿಗೆ ಆವ್ಯಾನ್ ದೇವ್ ಎಂದು ಹೆಸರಿಟ್ಟಿದ್ದಾರೆ.
ಆವ್ಯಾನ್ ದೇವ್ ಅಂದರೆ, ಅದು ದೇವರ ಹೆಸರು. ಗಣಪತಿಯ ಮತ್ತೊಂದು ಹೆಸರು ಕೂಡ. ಅಲ್ಲದೇ, ಅದೃಷ್ಟದಿಂದ ಜನಿಸಿದವನು ಎಂಬ ಅರ್ಥವನ್ನೂ ಇದು ಸೂಚಿಸುತ್ತದೆ. ಹಾಗಾಗಿ ಇಂಥದ್ದೊಂದು ಹೆಸರಿಟ್ಟಿದ್ದಾರೆ. ಮಗುವಿಗೆ ಒಂಬತ್ತು ತಿಂಗಳು ತುಂಬಿರುವ ಸಂದರ್ಭದಲ್ಲಿ ನಿಖಿಲ್ ಮತ್ತು ರೇವತಿ ದಂಪತಿ ತಮ್ಮ ಮಗುವಿಗೆ ಮುದ್ದಾದ ಹೆಸರಿಟ್ಟಿದ್ದಾರೆ.
ಶುಭ ಲಗ್ನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊಮ್ಮಗನಿಗೆ ನಾಮಕರಣ ಮಾಡಲಾಯಿತು. ದೊಡ್ಡ ಗೌಡರ ಕುಟುಂಬ ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಭಿಷೇಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ದೇವೇಗೌಡರ ಇಡೀ ಕುಟುಂಬ ಹಾಜರಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…