Featured

ಪುರಸಭಾ ಚುನಾವಣೆ ಬಿಜೆಪಿ ಪಾಲಿಗೆ ಒಳಿದು ಬರಲಿದೆ: ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ

ಪುರಸಭಾ ಚುನಾವಣೆ ಬಿಜೆಪಿ ಪಾಲಿಗೆ ಒಳಿದು ಬರಲಿದೆ: ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ

ಕಾಪು : ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಪತ್ರಿಕಾಗೋಷ್ಠಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿ”ರಾಜ್ಯದಲ್ಲಿ ಕೇಂದ್ರದಲ್ಲಿ ಹಾಗೂ ಉಡುಪಿ ಜಿಲ್ಲೆ ಮತ್ತು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಹವಾ ಧನಾತ್ಮಕವಾಗಿದೆ ಮಾತ್ರವಲ್ಲದೆ ಇಲ್ಲಿನ ಜನ ಬಿಜೆಪಿ ಪಕ್ಷದ ಮೇಲೆ ವಿಶ್ವಾಸ ಇರಿಸಿದ್ದಾರೆ ಹಾಗಾಗಿ ಈ ಸಲದ ಪುರಸಭೆ ಬಿಜೆಪಿ ಪಾಲಿಗೆ ಒಲಿದುಬರಲಿದೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿರುವುದು ಅತ್ಯಂತ ವರ್ಷ ತಂದಿದೆ ಸಮಸ್ತ ಜನ ಇದನ್ನು ಸ್ವಾಗತಿಸುತ್ತಾರೆ ಮತ್ತು ಮಾಜಿ ಸಿ‌ಎಂ ಸಿದ್ದ ರಾಮಯ್ಯ ಒಬ್ಬ ದಲಿತ ವಿರೋಧಿ ಕಾಂಗ್ರೆಸ್ ಪಾರ್ಟಿ ದಲಿತರನ್ನು ದಮನ ಮಾಡುತ್ತಿದೆ ,ಮತಬ್ಯಾಂಕಿಗಾಗಿ ಕಾಂಗ್ರೆಸ್ ದಲಿತರನ್ನು ಬಳಸಿಕೊಳ್ಳುವಲ್ಲಿ ಯತ್ನಿಸುತ್ತಿದೆ ಆದರೇ ಅವರು ಈಗ ವಿದ್ಯಾವಂತರು ಸಾಮಾನ್ಯ ಪ್ರಜ್ಞೆ ಇದೆ ಎಂದರು.
500ಕೋಟಿ ರೂಪಾಯಿ ಅನುದಾನ ಸರ್ಕಾರ ಎಸ್.ಸಿ.ಎಸ್ಟಿ ಸಮುದಾಯಕ್ಕೆ ನೀಡಿರುವುದು ಶ್ಲಾಘನೀಯ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಎಸ್ ಸಿ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರಬಾಬು,ಜಗದೀಶ್ ಕ್ತ್ರಾಷಧ್ಯಕ್ಷ ಶ್ರೀಕಾಂತ್ ನಾಯಕ್ ಉಪಸ್ಥಿತರಿದ್ದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

12 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago