ಕಾಪು : ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಪತ್ರಿಕಾಗೋಷ್ಠಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿ”ರಾಜ್ಯದಲ್ಲಿ ಕೇಂದ್ರದಲ್ಲಿ ಹಾಗೂ ಉಡುಪಿ ಜಿಲ್ಲೆ ಮತ್ತು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಹವಾ ಧನಾತ್ಮಕವಾಗಿದೆ ಮಾತ್ರವಲ್ಲದೆ ಇಲ್ಲಿನ ಜನ ಬಿಜೆಪಿ ಪಕ್ಷದ ಮೇಲೆ ವಿಶ್ವಾಸ ಇರಿಸಿದ್ದಾರೆ ಹಾಗಾಗಿ ಈ ಸಲದ ಪುರಸಭೆ ಬಿಜೆಪಿ ಪಾಲಿಗೆ ಒಲಿದುಬರಲಿದೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿರುವುದು ಅತ್ಯಂತ ವರ್ಷ ತಂದಿದೆ ಸಮಸ್ತ ಜನ ಇದನ್ನು ಸ್ವಾಗತಿಸುತ್ತಾರೆ ಮತ್ತು ಮಾಜಿ ಸಿಎಂ ಸಿದ್ದ ರಾಮಯ್ಯ ಒಬ್ಬ ದಲಿತ ವಿರೋಧಿ ಕಾಂಗ್ರೆಸ್ ಪಾರ್ಟಿ ದಲಿತರನ್ನು ದಮನ ಮಾಡುತ್ತಿದೆ ,ಮತಬ್ಯಾಂಕಿಗಾಗಿ ಕಾಂಗ್ರೆಸ್ ದಲಿತರನ್ನು ಬಳಸಿಕೊಳ್ಳುವಲ್ಲಿ ಯತ್ನಿಸುತ್ತಿದೆ ಆದರೇ ಅವರು ಈಗ ವಿದ್ಯಾವಂತರು ಸಾಮಾನ್ಯ ಪ್ರಜ್ಞೆ ಇದೆ ಎಂದರು.
500ಕೋಟಿ ರೂಪಾಯಿ ಅನುದಾನ ಸರ್ಕಾರ ಎಸ್.ಸಿ.ಎಸ್ಟಿ ಸಮುದಾಯಕ್ಕೆ ನೀಡಿರುವುದು ಶ್ಲಾಘನೀಯ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಎಸ್ ಸಿ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರಬಾಬು,ಜಗದೀಶ್ ಕ್ತ್ರಾಷಧ್ಯಕ್ಷ ಶ್ರೀಕಾಂತ್ ನಾಯಕ್ ಉಪಸ್ಥಿತರಿದ್ದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…