Featured

ಪುರುಷೋತ್ತಮ ಬಿಳಿಮಲೆಯಿಂದ ಹಿಂದೂ ಸಮಾಜಕ್ಕೆ ಅವಮಾನ: ವಿಜಯೇಂದ್ರ ಕಿಡಿ – vishwanews24

ಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ , ಸರಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತುಹಾಕಬೇಕು : ವಿಜಯೇಂದ್ರ ಒತ್ತಾಯ

ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗ ಕಾಮಿಗಳಿದ್ದಾರೆ ಎನ್ನುವ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದು, ರಾಜ್ಯ ಸರಕಾರ ತತ್ ಕ್ಷಣ ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಬುಧವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ “ಬಿಳಿಮಲೆಯವರು ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ ಕರಾವಳಿ ಭಾಗಕ್ಕೆ ಮಾತ್ರವಲ್ಲ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ.ಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ. ಅವರಿಗೆ ಕರಾವಳಿಯ ಕಲೆ, ಸಂಸ್ಕೃತಿ ಮತ್ತು ಪರಂಪರೆ ಕುರಿತಾಗಿ ಕಿಂಚಿತ್ ಗೌರವವಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಕಿಡಿ ಕಾರಿದರು.

”ಹಿಂದೂ ಸಮಾಜಕ್ಕೆ ಅಪಮಾನವಾಗಿದ್ದು, ಬಿಜೆಪಿ ಮಾತ್ರವಲ್ಲ, ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗುತ್ತದೆ.ಸರಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತು ಬಿಸಾಕಬೇಕು’ ಎಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago