ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. . ಗುಂಡಿನ ದಾಳಿಗೆ ಮುಷ್ತಾಕ್ ಅಹ್ಮದ್ ಎಂಬ ನಾಗರಿಕ ಕೂಡ ಬಲಿಯಾಗಿದ್ದಾರೆ.
ಇಬ್ಬರು ಅಥವಾ ಮೂವರು ಉಗ್ರರು ಇರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ. 60 ಕೆ.ಜಿ. ಆರ್ಡಿಎಕ್ಸ್ನೊಂದಿಗೆ ಉಗ್ರರು ಮಾಡಿದ ದಾಳಿಯಲ್ಲಿ 40 ಸಿಬ್ಬಂದಿ ಹುತಾತ್ಮರಾದ ಕೆಲವೇ ದಿನಗಳಲ್ಲಿ ನಡೆದ ಮೊದಲ ಕಾರ್ಯಾಚರಣೆ ಇದಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…