40ಕ್ಕೂ ಹೆಚ್ಚು ಸಿಆರ್ಪಿಎಫ್ ಯೋಧರು ಬಲಿಯಾದ ಪುಲ್ವಾಮಾ ದಾಳಿಯಲ್ಲಿ ಮುದಾಸಿರ್ ಪ್ರಮುಖ ಪಾತ್ರ ವಹಿಸಿದ್ದ. ಯೋಧರಿದ್ದ ಸಿಆರ್ಪಿಎಫ್ ಬಸ್ಗೆ ಸ್ಫೋಟಕಗಳಿದ್ದ ಮಾರುತಿ ಎಕೋ ಅಪ್ಪಳಿಸಿ ವಿದ್ವಂಸಕ ಕೃತ್ಯವೆಸಗುವುದಕ್ಕೂ ಮುನ್ನ ಮುದಾಸಿರ್ ವಾಹನಕ್ಕೆ ಆರ್ಡಿಎಕ್ಸ್ ಗಳನ್ನು ತುಂಬಲು ನೆರವಾಗಿ ದಾಳಿಗೆ ಸಂಚು ರೂಪಿಸಿದ್ದ ಪ್ರಮುಖರಲ್ಲಿ ಒಬ್ಬನಾಗಿದ್ದ.
ಈಗ ಮುದಾಸಿರ್ ಸೇರಿದಂತೆ ಜೆಇಎಂ ಉಗ್ರಗಾಮಿ ಸಂಘಟನೆಯ ಇನ್ನೂ ಮೂರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇಂದೇ ನಡೆದ ಎನ್ಕೌಂಟರ್ಗಳು ಮತ್ತು ಫೆ. 24ರಂದು ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರು ಸಹ ಹತರಾಗಿದ್ದರು.
ಮೂವರ ಉಗ್ರರ ಶವಗಳ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…