ನವದೆಹಲಿ: ಇಂದು ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ವರ್ಷವಾಗಿದ್ದು ಈ ಕುರಿತಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿ ಪ್ರಶ್ನಿಸಿದ್ದಾರೆ.
ಶುಕ್ರವಾರ ಈ ಕುರುತಾಗಿ ಟ್ವೀಟ್ ಮಾಡಿದ ಅವರು, ಪುಲ್ವಾಮ ದಾಳಿಯಲ್ಲಿ ಹಿತಾತ್ಮರಾದ ಯೋಧರಿಗೆ ಗೈರವ ಸಲ್ಲಿಸಿದ್ದಾರೆ ಹಾಗೂ ಈ ಘಟನೆಯ ವಿಚಾರಣೆಯ ಕುರಿತಾಗಿ ಪ್ರಶ್ನಿಸಿ ಸರ್ಕಾರದ ಭದ್ರತಾ ಕೊರತೆಯೇ ಈ ದಾಳಿಗೆ ಕಾರಣ ಎಂದು ಆರೋಪಿಸಿದ್ದಾರೆ.
ಇಂದು ನಾವು ಪುಲ್ವಾಮಾ ದಾಳಿಯಿಂದ ದಾಳಿಯಿಂದ ಹುತಾತ್ಮರಾದ 40 ಸಿಆರ್ಪಿಎಫ್ ಹುತಾತ್ಮರನ್ನು ಸ್ಮರಿಸುತ್ತೇವೆ. ಈ ಸಂದರ್ಭದಲ್ಲಿ ನಾವು ಪ್ರಶ್ನಿಸೋಣ ಎಂದು ಹೇಳಿದ್ದಾರೆ.
ಈ ಪುಲ್ವಾಮ ದಾಳಿಯಿಂದಾಗಿ ಯಾರಿಗೆ ಹೆಚ್ಚಿನ ಲಾಭವಾಗಿದೆ? ದಾಳಿಯ ತನಿಖೆಯ ಫಲಿತಾಂಶವೇನು? ಈ ದಾಳಿಗೆ ಕಾರಣವಾದ ಭದ್ರತಾ ಕೊರತೆಗೆ ಬಿಜೆಪಿ ಸರ್ಕಾರದ ಯಾರು ಹೊಣೆಗಾರರು? ಎಂದು ಅವರು ಪ್ರಶ್ನಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…