ನವದೆಹಲಿ: ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ 2022 ಪ್ರಕಟವಾಗಿದ್ದು, ಅಲ್ಲು ಅರ್ಜುನ್ ನಟನೆಯ ಪುಷ್ಪಾ, ಸಿದ್ಧಾರ್ಥ ಮಲ್ಹೋತ್ರ ನಟನೆಯ ಶೇರ್ಶಹಾ, ವಿಕ್ಕಿ ಕೌಶಲ್ ಅಭಿನಯದ ಸರ್ದಾರ್ ಉದ್ಧಮ್ ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ.
1983ರಲ್ಲಿ ಕಪಿಲ್ ದೇವ್ ನಾಯಕತ್ವದ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಜಯಿಸಿದ ಸಂದರ್ಭ ಆಧಾರಿತ ಚಿತ್ರ ʼ83′ ನಟನೆಗಾಗಿ ರಣವೀರ್ ಸಿಂಗ್ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಕೃತಿ ಸನೂನ್ಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಈ ವರ್ಷದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ʼಪುಷ್ಪಾʼ ತೆಲುಗು ಸಿನಿಮಾಗೆ ದಕ್ಕಿದೆ.
ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ?
ಅತ್ಯುತ್ತಮ ನಟ- ರಣವೀರ್ ಸಿಂಗ್
ಅತ್ಯುತ್ತಮ ನಟಿ- ಕೃತಿ ಸನೂನ್
ಅತ್ಯುತ್ತಮ ನಿರ್ದೇಶಕ- ಕೆನ್ ಘೋಷ್
ಚಿತ್ರೋದ್ಯಮಕ್ಕೆ ಅತ್ಯುತ್ತಮ ಕೊಡುಗೆ- ಆಶಾ ಪ್ರಕಾಶ್
ಅತ್ಯುತ್ತಮ ಪೋಷಕ ನಟ- ಸತಿಶ್ ಕೌಶಿಕ್
ಅತ್ಯುತ್ತಮ ಪೋಷಕ ನಟಿ- ಲಾರಾ ದತ್
ಅತ್ಯುತ್ತಮ ಖಳನಾಯಕ- ಆಯುಷ್ ಶರ್ಮಾ
ವಿಮರ್ಶಕರ ಅತ್ಯುತ್ತಮ ಚಿತ್ರ- ಸರ್ದಾರ್ ಉದ್ಧಮ್
ವಿಮರ್ಶಕರ ಅತ್ಯುತ್ತಮ ನಟ- ಸಿದ್ಧಾರ್ಥ್ ಮಲ್ಹೋತ್ರಾ
ವಿಮರ್ಶಕರ ಅತ್ಯುತ್ತಮ ನಟಿ- ಕೈರಾ ಅಡ್ವಾಣಿ
ಜನರ ಆಯ್ಕೆಯ ಅತ್ಯುತ್ತಮ ನಟ- ಅಭಿಮನ್ಯು ದಸ್ಸಾನಿ
ಜನರ ಆಯ್ಕೆಯ ಅತ್ಯುತ್ತಮ ನಟಿ- ರಾಧಿಕಾ ಮಂದನ್
ಅತ್ಯುತ್ತಮ ಅಂತಾರಾಷ್ಟ್ರೀಯ ಚಿತ್ರ- ಅನದರ್ ರೌಂಡ್
ಅತ್ಯುತ್ತಮ ವೆಬ್ ಸೀರಿಸ್- ಕ್ಯಾಂಡಿ
ವೆಬ್ ಸೀರಿಸ್ ಅತ್ಯುತ್ತಮ ನಟ- ಮನೋಜ್ ಬಾಜ್ಪೇಯಿ
ವೆಬ್ ಸೀರಿಸ್ ಅತ್ಯುತ್ತಮ ನಟಿ- ರವೀನಾ ಟಂಡೊನ್
ವರ್ಷದ ಟೆಲಿವಿಷನ್ ಸೀರಿಸ್- ಅನುಪಮಾ
ಟೆಲಿವಿಷನ್ ಸೀರಿಸ್ ಅತ್ಯುತ್ತಮ ನಟ- ಶಹೀರ್ ಶೇಕ್
ಟಿಲಿವಿಷನ್ ಸೀರಿಸ್ ಅತ್ಯುತ್ತಮ ನಟಿ- ಶ್ರದ್ಧಾ ಆರ್ಯ
ಅತ್ಯುತ್ತಮ ಕಿರು ಚಿತ್ರ- ಪೌಲಿ
ಅತ್ಯುತ್ತಮ ಹಿನ್ನೆಲೆ ಗಾಯಕ- ವಿಶಾಲ್ ಮಿಶ್ರಾ
ಅತ್ಯುತ್ತಮ ಹಿನ್ನೆಲೆ ಗಾಯಕಿ- ಕನಿಕಾ ಕಪೂರ್
ಅತ್ಯುತ್ತಮ ಸಿನಿಮಾಟೋಗ್ರಾಫರ್- ಜಯಕ್ರಿಷ್ಣ ಗುಮ್ಮಾಡಿ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…