ನಮ್ಮ ಧರ್ಮಾಚರಣೆಯಲ್ಲಿ ನಾವು ಪ್ರಥಮ ಆದ್ಯತೆ ನೀಡುವುದು ಭಗವಂತನಿಗೆ, ಆದ್ದರಿಂದ ಭಗವಂತನನ್ನು ಒಲಿಸಿಕೊಳ್ಳಲು ಹಲವು ರೀತಿಯ ಪೂಜೆಗಳು, ಹೋಮಗಳು, ಪ್ರತಿ ದೇವರಿಗೂ ಹಬ್ಬಗಳು ಹೀಗೆ ಹತ್ತು ಹಲವು ಕಾರ್ಯಗಳನ್ನು ಮಾಡುತ್ತೇವೆ, ಹಾಗೂ ಈ ಕಾರ್ಯಗಳಿಗೆ ಅಥವಾ ಪೂಜೆಗಳಿಗೆ ನಾವು ಪವಿತ್ರವೆಂದು ಭಾವಿಸುವುದು ಹಾಗೂ ಬಳಸುವುದು ತೆಂಗಿನಕಾಯಿ.
ನಾವು ಮುಖ್ಯವಾಗಿ ದೇವರಿಗೆ ನೀಡುವ ನೇವೇದ್ಯ, ಅದರಲ್ಲೂ ಒಂದು ತೆಂಗಿನಕಾಯಿ ಹಿಂದೆ ಹಲವು ಸಾಂಪ್ರದಾಯಿಕ ಅರ್ಥಗಳಿವೆ ಇದರ ಬಗ್ಗೆಯೂ ಇಂದು ನಾವು ಸಂಪೂರ್ಣವಾಗಿ ತೆಗೆದುಕೊಳ್ಳೋಣ.
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ.
ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ.
ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ ಎಲ್ಲ ಬಾರಿ ಇದು ಅಶುಭ ಸಂಕೇತವಲ್ಲ. ತೆಂಗಿನಕಾಯಿಯನ್ನು ತಾಯಿ ಲಕ್ಷ್ಮಿಗೆ ಹೋಲಿಕೆ ಮಾಡಲಾಗುತ್ತದೆ. ಲಕ್ಷ್ಮಿ ಆರಾಧನೆ ವೇಳೆ ತೆಂಗಿನಕಾಯಿ ಒಡೆಯಲಾಗುತ್ತದೆ. ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಇದನ್ನು ಶುಭ ಸಂಕೇತ ಎನ್ನಲಾಗುತ್ತದೆ.
ಒಡೆದ ತೆಂಗಿನಕಾಯಿ ಹಾಳಾಗಿದ್ದು, ಅದನ್ನು ಶುಭವೆನ್ನಲು ವಿಶೇಷ ಕಾರಣವಿದೆ. ದೇವರಿಗೆ ನೀವು ಅರ್ಪಣೆ ಮಾಡಿದ ತೆಂಗಿನಕಾಯಿಯನ್ನು ದೇವರು ಸ್ವೀಕರಿಸಿದ್ದಾನೆ. ನಿಮ್ಮ ಪೂಜೆಗೆ ತೃಪ್ತಿಗೊಂಡಿದ್ದಾನೆ. ಶೀಘ್ರವೇ ನಿಮ್ಮೆಲ್ಲ ಆಸೆ ಈಡೇರಲಿದೆ ಎಂದರ್ಥ. ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಮಾಡಿ ತೆಂಗಿನಕಾಯಿ ಒಡೆದಾಗ ತೆಂಗಿನಕಾಯಿ ಹಾಳಾಗಿದ್ದರೆ ನಿಮ್ಮ ಪ್ರಾರ್ಥನೆ ದೇವರಿಗೆ ಕೇಳಿದೆ ಎಂದು ಅರ್ಥೈಸಿಕೊಳ್ಳಿ.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…