ಹಾವೇರಿ: ಪ್ರೀತಿ-ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ಶಿಗ್ಗಾವಿ ತಾಲೂಕಿನ ತಡಸದ ಸಮೀಪದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ್ ಭರಮಪ್ಪ ಬೆಟದೂರು(25) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಉಡುಪಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದ ಪ್ರವೀಣ ಎರಡೂ ದಿನಗಳ ಹಿಂದಷ್ಟೇ ಬೆಳಗಲಿ ಗ್ರಾಮಕ್ಕೆ ಬರುವುದಾಗಿ ಮನೆಯಲ್ಲಿ ತಿಳಿಸಿದ್ದ. ಆದರೆ ತಡಸದ ತಾಯಮ್ಮ ದೇವಸ್ಥಾನ ಹತ್ತಿರ ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದಾನೆ.
ಈ ಘಟನೆಯಲ್ಲಿ ಗಂಭೀರವಾಗಿ ಸುಟ್ಟು ಗಾಯಗೊಂಡಿರುವ ಪ್ರವೀಣ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಗಾಯಾಳು ಪ್ರವೀಣನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…