Featured

ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು – vishwanews24

ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

Vishwa News 24

Recent Posts

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

9 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

18 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

27 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

34 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

57 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago