ನಂತರ ಅಕ್ರಮ ಜಾನುವಾರು ಸಾಗಣೆ ಎಂದು ಹಿರಿಯಡ್ಕ ಠಾಣೆಯಲ್ಲಿ ಪಿಎಸ್ಐ ಡಿ.ಎನ್. ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ಈ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲವೆಂದು ಪಿಎಸ್ಐ ಕುಮಾರ್ ಅವರನ್ನು ಅಮಾನತ್ತು ಕೂಡ ಮಾಡಲಾಗಿದೆ.
ತಲೆಮರೆಸಿಕೊಂಡಿದ್ದ ಆರೋಪಿಗಳು:
ಈ ಮಧ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಜರಂಗದಳದ ಕಾರ್ಯಕರ್ತರು ತಲೆ ಮರೆಸಿಕೊಂಡಿದ್ದರು. ಅವರು ಬಳ್ಳಾರಿ ನಗರಕ್ಕೆ.ಎ.20 ಎಂ.ಬಿ.7864 ಕಾರಿನಲ್ಲಿ ಬಂದು ಆಶ್ರಯ ಪಡೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಎಸ್.ಪಿ. ಅವರು ಬಳ್ಳಾರಿ ಎಸ್ಪಿ ಅವರಿಗೆ ಮಾಹಿತಿ ನೀಡಿ ಅವರನ್ನು ಬಂಧಿಸಲು ಸೂಚಿಸಿದ್ದರಂತೆ.
ಈ ಹಿನ್ನೆಲೆಯಲ್ಲಿ 3 ತಂಡಗಳಾಗಿ ಪೊಲೀಸರು ನಿನ್ನೆ ರಾತ್ರಿ ಪರಿಶೀಲನೆ ಮಾಡಿ ಹೆಚ್.ಪ್ರಸಾದ್, ದೀಪಕ್ ಅಲಿಯಾಸ್ ಶೆಟ್ಟಿ ಮತ್ತು ಸುರೇಶ್ ಮೆಂಡನ್ ಅಲಿಯಾಸ್ ಸೂರಿ ಎಂಬುವರನ್ನು ಬಂಧಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…