ನಂತರ ಅಕ್ರಮ ಜಾನುವಾರು ಸಾಗಣೆ ಎಂದು ಹಿರಿಯಡ್ಕ ಠಾಣೆಯಲ್ಲಿ ಪಿಎಸ್ಐ ಡಿ.ಎನ್. ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ಈ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲವೆಂದು ಪಿಎಸ್ಐ ಕುಮಾರ್ ಅವರನ್ನು ಅಮಾನತ್ತು ಕೂಡ ಮಾಡಲಾಗಿದೆ.
ತಲೆಮರೆಸಿಕೊಂಡಿದ್ದ ಆರೋಪಿಗಳು:
ಈ ಮಧ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಜರಂಗದಳದ ಕಾರ್ಯಕರ್ತರು ತಲೆ ಮರೆಸಿಕೊಂಡಿದ್ದರು. ಅವರು ಬಳ್ಳಾರಿ ನಗರಕ್ಕೆ.ಎ.20 ಎಂ.ಬಿ.7864 ಕಾರಿನಲ್ಲಿ ಬಂದು ಆಶ್ರಯ ಪಡೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಎಸ್.ಪಿ. ಅವರು ಬಳ್ಳಾರಿ ಎಸ್ಪಿ ಅವರಿಗೆ ಮಾಹಿತಿ ನೀಡಿ ಅವರನ್ನು ಬಂಧಿಸಲು ಸೂಚಿಸಿದ್ದರಂತೆ.
ಈ ಹಿನ್ನೆಲೆಯಲ್ಲಿ 3 ತಂಡಗಳಾಗಿ ಪೊಲೀಸರು ನಿನ್ನೆ ರಾತ್ರಿ ಪರಿಶೀಲನೆ ಮಾಡಿ ಹೆಚ್.ಪ್ರಸಾದ್, ದೀಪಕ್ ಅಲಿಯಾಸ್ ಶೆಟ್ಟಿ ಮತ್ತು ಸುರೇಶ್ ಮೆಂಡನ್ ಅಲಿಯಾಸ್ ಸೂರಿ ಎಂಬುವರನ್ನು ಬಂಧಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…