ಸಾಂತ್ಯಾರು :ಬೈರಂಪಳ್ಳಿ ಸಾಂತ್ಯಾರು ಕುಲಾಲ ಸಂಘದ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಮುಕ್ತ ಹಗ್ಗ ಜಗ್ಗಾಟ (ಗ್ರಿಪ್ -530kg 7+1) ಸ್ಪರ್ಧೆಯು ಡಿಸೆಂಬರ್.1ರಂದು ಸಂಜೆ ಸಮಯ ೭.೦೦ ರಿಂದ ಪೆರ್ಡೂರು ಸಾಂತ್ಯಾರು ಬೈರಂಪಳ್ಳಿ ಮೈದಾನದಲ್ಲಿ ನಡೆಯಲಿದೆ.
ಇದರಲ್ಲಿ ವೈದ್ಯಕೀಯ ನೆರವು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾಗವಹಿಸುವ ತಂಡಗಳಿಗೆ 500 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಪ್ರಥಮ ಬಹುಮಾನ 22,000 ರೂ. ದ್ವಿತೀಯ ಬಹುಮಾನ: 16,000 ಹಾಗೂ ತೃತೀಯ ಬಹುಮಾನ: 10,000 ಸೇರಿದಂತೆ ಒಟ್ಟು ಒಂಭತ್ತು ತಂಡಗಳಿಗೆ ಬಹುಮಾನ ಮತ್ತು ವೈಯಕ್ತಿಕ ಬಹುಮಾನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 9663755896, 9964897246, 990165225 ಸಂಪರ್ಕಿಸಿ..
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…