ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ :vishwanews24

Featured, ಉಡುಪಿ

ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ :vishwanews24

ಕಾಪು: ಪೆರ್ಣಂಕಿಲ ಶಂಕರ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಇವರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ 26 ಅಕ್ಟೋಬರ್ 2022ನೇ ಬುಧವಾರ ಸಂಜೆ ನಾಲ್ಕು ಗಂಟೆಗೆ ಕಾಪು ಬೀಚ್ ವಠಾರದಲ್ಲಿ ನಡೆಯಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಶಸ್ತಿ ವಿಜೇತರಿಗೆ ಆಕರ್ಷಕ ಬಹುಮಾನಗಳು ಇರಲಿದೆ ಎಂದು ಪ್ರಕಟನೆ ತಿಳಿಸಿದೆ.

 

                     ಪೆರ್ಣಂಕಿಲ ಶ್ರೀಶ ನಾಯಕ್                          https://docs.google.com/forms/d/e/1FAIpQLSfGAPtr7d2FnZQdAQ00IgVX635p9Z-JIfX2pOJSivDdiO1o6A/viewform?usp=sf_link

Leave a Reply