Featured

ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ – vishwanews24

ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ

ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್​ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು 33 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು. ಆದ್ರೆ, ನಿನ್ನೆ ಬಣ್ಣ ಬೆರೆಸುವ ಗ್ರೈಂಡರ್​ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.

ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್​ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್​ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಗ್ರೈಂಡರ್ ಸ್ಪೀಡ್​ಗೆ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ. ಈ ಬಗ್ಗೆ ಪ್ರಕರಣ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

3 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

4 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

4 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

4 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

4 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

4 hours ago