ಮಂಗಳೂರು : ಪೇಜಾವರ ಶ್ರೀಗಳು ಸನ್ಯಾಸಿಗಳು ಅವರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಪೇಜಾವರ ಶ್ರೀಗಳು ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಹಿರಿಯರು ಕೇಂದ್ರ ಸರ್ಕಾರ ದೇಶದ ರಕ್ಷಣೆ ವಿಚಾರದಲ್ಲಿ, ವಿದೇಶದಲ್ಲಿ ಗೌರವ ಸಿಗುವ ರೀತಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ನರೇಂದ್ರ ಮೋದಿಯವರ ಸರ್ಕಾರ ಹಲವು ಸಾಧನೆಗಳನ್ನು ಮಾಡಿದೆ. ಆದರೆ ನಿರೀಕ್ಷೆಯಷ್ಟು ಆಗಿಲ್ಲ. ಮುಂದಿನ 1 ವರ್ಷದೊಳಗೆ ಬಾಕಿ ಉಳಿದಿರುವ ಕೆಲಸಗಳನ್ನು ಮಾಡಿ ತೋರಿಸಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಶ್ರೀಗಳ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. .
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…