Featured

ಪೇಜಾವರ ಶ್ರೀಗಳ ಕಡೇ ಕಾರ್ಯಕ್ರಮ ಕಾಪು ಕ್ಷೇತ್ರದ ಕುಂಜಾರಿನ ಶಾಲೆಯಲ್ಲಿ.

ಪೇಜಾವರ ಶ್ರೀಗಳ ಕಡೇ ಕಾರ್ಯಕ್ರಮ ಕಾಪು ಕ್ಷೇತ್ರದ ಕುಂಜಾರಿನ ಶಾಲೆಯಲ್ಲಿ.

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ದೇವರು, ಮಠ, ಎಷ್ಟು ಇಷ್ಟವೋ ಮಕ್ಕಳೆಂದರೂ ಅಷ್ಟೇ ಅಕ್ಕರೆ. ಸ್ವಾಮೀಜಿ ಮಣಿಪಾಲದ ಕೆಎಂಸಿ ಆಸ್ಪತ್ರೆ ಸೇರುವ ಕೆಲ ಗಂಟೆಗಳ ಹಿಂದೆ ತಮ್ಮದೇ ಮಠದ ಆನಂದ ತೀರ್ಥ ಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿ ಖುಷಿಪಟ್ಟಿದ್ದರು.

ಕಾರ್ಯಕ್ರಮದಲ್ಲಿ ಮಕ್ಕಳ ಡಾನ್ಸ್ ನೋಡಿ ಆನಂದಿಸಿದ್ದರು. ಪ್ರಶಸ್ತಿ ಕೊಡುವಾಗ ಪ್ರತಿಯೊಂದು ಮಗುವಿನ ಹೆಸರು ಮತ್ತು ಸಾಧನೆಯ ಬಗ್ಗೆ ಕೇಳುತ್ತಿದ್ದರು. ಸದಾ ನಗು ನಗುತ್ತಲೇ ಇರುವ, ಓಡಾಡುವ ಹಾಗೂ ಟೀಕೆಗಳಿಗೆ ನಕ್ಕು ಉತ್ತರ ಕೊಡುವ ಪೇಜಾವರ ಶ್ರೀಗಳು ಮಕ್ಕಳ ಜೊತೆ ಮಕ್ಕಳಾದ ವೀಡಿಯೋ ಆಗಿದೆ.

ವಿಶೇಷ ಅಂದರೆ ಪೇಜಾವರ ಶ್ರೀಗಳು ಕೊನೆಯದಾಗಿ ನೋಡಿದ್ದ ಮಕ್ಕಳ ಡಾನ್ಸ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಅರಮನೆ’ ಚಿತ್ರದ ‘ನಗು ನಗು’ ಹಾಡು ಎಂಬುದು ಮತ್ತೊಂದು ವಿಶೇಷವಾಗಿತ್ತು.

ಮಹಾಸಂತ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಭಾನುವಾರ ಕೃಷ್ಣನಲ್ಲಿ ಲೀನರಾಗಿದ್ದಾರೆ. ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತಿಮ ವಿಧಿವಿಧಾನಗಳು ಮಾಧ್ವ ಪರಂಪರೆಗೆ ಅನುಗುಣವಾಗಿ ಮಾಡಲಾಗಿತ್ತು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

8 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

8 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

8 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

9 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

9 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

9 hours ago