ಬೆಂಗಳೂರು : ಪೇಜಾವರ ಶ್ರೀಗಳು ದಲಿತರ ಕೇರಿಗೆ ಹೋಗುತ್ತಿದ್ದರು, ಅಲ್ಲಿ ಅವರು ಕೋಳಿ ಮಾಂಸ ಕೊಟ್ಟಿದ್ದರೆ ತಿನ್ನುತ್ತಿದ್ದರೇ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ವ್ಯಾಪಕ ಆಕ್ರೋಶದ ಬಳಿಕ ಸೋಮವಾರ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಆ ರೀತಿ ಹೇಳಿಕೆ ನೀಡಬಾರದಿತ್ತು. ನನ್ನ ಹೇಳಿಕೆಯನ್ನು ನನ್ನ ಹೆಂಡತಿಯೇ ವಿರೋಧಿಸಿದ್ದಾಳೆ. ಈ ಕುರಿತು ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ.
ನವೆಂಬರ್ 12 ರಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಅವರು, ಪೇಜಾವರ ಶ್ರೀಗಳಾಗಿದ್ದ ಪದ್ಮವಿಭೂಷಣ ವಿಶ್ವೇಷ ತೀರ್ಥರನ್ನು ಟೀಕಿಸಿದ್ದರು. ಮಾತ್ರವಲ್ಲದೆ ರಾಜಕಾರಣಿಗಳ ಗ್ರಾಮ ವಾಸ್ತವ್ಯವನ್ನೂ ಟೀಕಿಸಿದ್ದರು. ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಮಾಡಿದರು, ಈಗ ಸಿಟಿಯಲ್ಲಿರುವ ಅಶೋಕ್, ಅಶ್ವಥ್ ನಾರಾಯಣ್ ಕೂಡ ಮಾಡುತ್ತಿದ್ದಾರೆ ಎಂದಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…