ಉಡುಪಿ: ಭಾರತ ಸರ್ಕಾರದಿಂದ ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ನವಂಬರ್ 11 ಗುರುವಾರದಂದು ಸಂಜೆ ಉಡುಪಿಯಲ್ಲಿ ಭಕ್ತಿ ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು .
ಅಂದು ಸಂಜೆ 4.30 ಕ್ಕೆ ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತರಲಾಗುವುದು . ಶ್ರೀ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಕೃಷ್ಣ ದೇವರಿಗೆ ಅರ್ಪಿಸಿ , ಅಷ್ಟ ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತರಲಾಗುವುದು. ಅಲ್ಲಿ ಗುರುಗಳ ಪೀಠದಲ್ಲಿಟ್ಟು ಅರ್ಪಿಸಿದ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ವಿವಿಧ ಮಠಾಧೀಶರುಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಸಭೆ ಪೇಜಾವರ ಮಠದ ಮುಂಭಾಗದಲ್ಲಿ ನಡೆಯಲಿದೆ .
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…