ಪೇಜಾವರ ಶ್ರೀ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ತಪ್ಪಿದ ಭಾರಿ ಅನಾಹುತ.
ಪೇಜಾವರ ಶ್ರೀ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ತಪ್ಪಿದ ಭಾರಿ ಅನಾಹುತ.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮಿಜಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರೀಕ ದೋಷ ಕಾಣಿಸಿಕೊಂಡಿದ್ದರಿಂದ ಬಳ್ಳಾರಿಯ ಹೂವಿನಹಡಗಲಿ ತಾಲೂಕಿನ ಹೊಳಲು ಹೊರವಲಯದ ಸಾಧನ ಶಾಲೆಯ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು.ಪೈಲಟ್ ನ ಸಮಯ ಪ್ರಜ್ಞೆಯಿಂದ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ.
