ಕಾಪು: ಪುರಸಭಾ ಚುನಾವಣೆಯ ರಂಗು ದಿನಕ್ಕೊಂದು ವಾರ್ಡಿನಲ್ಲಿ ಬದಲಾಗುತ್ತಿದೆ ಅಭ್ಯರ್ಥಿಗಳ ಪರ ವಿರೋಧ ಚರ್ಚೆ ನಡೆಯುತ್ತಿರುವಾಗಲೆ ಪೊಲಿಪುಗುಡ್ಡೆಯ ವಾರ್ಡಿನಲ್ಲಿ ಮಾತ್ರ ಹೊಸ ಟ್ರೆಂಡ್ ಎದ್ದಿದೆ.
ಮತದಾರರೇ ಕಾರ್ಯಕರ್ತರಾಗಿ ಸ್ವಯಂಪ್ರೇರಿತವಾಗಿ ರತ್ನಾಕರ ಶೆಟ್ಟಿಯ ಪರ ಮತಯಾಚನೆಗೆ ಇಳಿದಿರುವ ಘಟನೆ ವರದಿಯಾಗಿದೆ.ಇಡೀ ವಾರ್ಡಿನಲ್ಲಿ ಯುವಕರು ದಂಡುದAಡಾಗಿ ಫೀಲ್ಡ್ಗೆ ಇಳಿದು ಮತಯಾಚನೆ ಮಾಡುತ್ತಿರುವುದು ಹೊಸ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಂತಾಗಿದೆ.
ಜಾತಿಮತ ಅಂತರದ ಭೇದವಿಲ್ಲದ ” ನಮ್ಮ ರತ್ತಣ್ನ” ಎಂದು ವಾಟ್ಸಪ್ನಲ್ಲಿ ಸ್ಟೇಟಸ್ ಮಾಡಿಕೊಂಡು ಪ್ರಚಾರ ಶುರುವಾಗಿದೆ.ಎಲ್ಲಾ ವರ್ಗದ ಜನರನ್ನು ಅತ್ಯಂತ ಪ್ರೀತಿಯಿಂದ ಮಾತಾಡಿಸಿ ನಗುಮುಖದ ಸರಳ ಜೀವಿ ಅನಿಸಿಕೊಂಡಿರುವ ರತ್ನಾಕರ ಶೆಟ್ಟಿ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ರಂಗದಲ್ಲಿಯೂ ಕೂಡ ಸೈ ಅನಿಸಿಕೊಂಡವರು, ಕಾರ್ಯಕರ್ತರ ನಾಡಿಮಿಡಿತ ಅರಿದಿರುವ ಇವರು ಯಾವುದೇ ಸಮಯದಲ್ಲೂ ತುರ್ತಾಗಿ ಮತದಾರನ ಮನೆಬಾಗಿಲಿಗೆ ಸೇವೆ ನೀಡುವ ಗುಣ ಎಲ್ಲಾರೂ ಮೆಚ್ಚುವಂತದ್ದು.ಯಾವುದೇ ವ್ಯಕ್ತಿಯನ್ನು ನಿಂದಿಸದೆ ಜನಸೇವೆ ಜನಾರ್ಧನನ ಸೇವೆ ಎಂದು ಅನಿಸಿಕೊಂಡಿರುವ ರತ್ನಾಕರ ಶೆಟ್ಟಿ ಪುರಸಭೆಗೆ ಈ ಸಲದ ಮಟ್ಟಿಗೆ ಪೊಲಿಪು ಗುಡ್ಡೆಯಿಂದ ಅತ್ಯಂತ ಅನಿವಾರ್ಯವಾಗಿದೆ ಮತ್ತು ಅಗತ್ಯವೂ ಆಗಿದೆ ಎಂಬುದು ಮತದಾರರ ಆಶಯ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…