ಕಾಪು: ಶತ,ವಜ್ರ, ಸ್ವರ್ಣ ಸಂಭ್ರಮದಲ್ಲಿರುವ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಮೂರುದಿನಗಳ ನಿರಂತರ ಕಾರ್ಯಕ್ರಮದ ಅಂಗವಾಗಿ ಮೊದಲನೆ ದಿನವಾದ ಬುಧವಾರ ಇಂದು ಮಲ್ಪೆ ಬಸ್ ನಿಲ್ದಾಣದಿಂದ ಸರಕಾರಿ ಶಾಲೆ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಡ ಹಾಫ್ ಮ್ಯಾರಥಾನ್ ಗೆ ಮಾಜಿ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಚಾಲನೆ ನೀಡಿದರು.
ತದನಂತರ ಮೊದಲನೆಯ ದಿನದ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ ಮ್ಯಾರಥಾನ್ ನಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತಡಿದ ಅವರು” ಕನ್ನಡ ಸರಕಾರಿ ಶಾಲೆಗಳ ಉಳಿವಿಗಾಗಿ ಹಮ್ಮಿಕೊಂಡ ಮ್ಯಾರಥಾನ್ ಶ್ಲಾಘನೀಯ ಹಾಗೂ ಪೊಲಿಪು ವಿದ್ಯಾಸಂಸ್ಥೆಳಲ್ಲಿ ಕಲಿತು ಉನ್ನತರಂಗದಲ್ಲಿರುವ ನಾಯಕರು ನಮಗೆಲ್ಲರಿಗೂ ರೋಲ್ ಮಾಡೆಲ್ ಎಂದರು.
ಇಂದು ಸಂಜೆ ಮೂರು ಗಂಟೆಗೆ ಕಾಪು ಪೇಟೆಯಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಭವ್ಯ ಶೋಭಯಾತ್ರೆ,ನಡೆಯಲಿದೆ.
ಅನಿವಾಸಿ ಉದ್ಯಮಿ ಡಾ.ಬಿ.ಆರ್ ಶೆಟ್ಟಿ,ಕ.ಶಾಸಕ ಲಾಲಾಜಿ ಆರ್ ಮೆಂಡನ್, ಸರ್ವೊತ್ತಮ ಕುಂದರ್ ,ಡಾ ಶಿಶಿಲ್,ಕಿರಣ್ ಆಳ್ವಾ ಮೊದಲಾದವರು ಉಪಸ್ಥಿತಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…