ಕಾಪು: ಶತ,ವಜ್ರ, ಸ್ವರ್ಣ ಸಂಭ್ರಮದಲ್ಲಿರುವ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಮೂರುದಿನಗಳ ನಿರಂತರ ಕಾರ್ಯಕ್ರಮದ ಅಂಗವಾಗಿ ಮೊದಲನೆ ದಿನವಾದ ಬುಧವಾರ ಇಂದು ಮಲ್ಪೆ ಬಸ್ ನಿಲ್ದಾಣದಿಂದ ಸರಕಾರಿ ಶಾಲೆ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಡ ಹಾಫ್ ಮ್ಯಾರಥಾನ್ ಗೆ ಮಾಜಿ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಚಾಲನೆ ನೀಡಿದರು.
ತದನಂತರ ಮೊದಲನೆಯ ದಿನದ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ ಮ್ಯಾರಥಾನ್ ನಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತಡಿದ ಅವರು” ಕನ್ನಡ ಸರಕಾರಿ ಶಾಲೆಗಳ ಉಳಿವಿಗಾಗಿ ಹಮ್ಮಿಕೊಂಡ ಮ್ಯಾರಥಾನ್ ಶ್ಲಾಘನೀಯ ಹಾಗೂ ಪೊಲಿಪು ವಿದ್ಯಾಸಂಸ್ಥೆಳಲ್ಲಿ ಕಲಿತು ಉನ್ನತರಂಗದಲ್ಲಿರುವ ನಾಯಕರು ನಮಗೆಲ್ಲರಿಗೂ ರೋಲ್ ಮಾಡೆಲ್ ಎಂದರು.
ಇಂದು ಸಂಜೆ ಮೂರು ಗಂಟೆಗೆ ಕಾಪು ಪೇಟೆಯಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಭವ್ಯ ಶೋಭಯಾತ್ರೆ,ನಡೆಯಲಿದೆ.
ಅನಿವಾಸಿ ಉದ್ಯಮಿ ಡಾ.ಬಿ.ಆರ್ ಶೆಟ್ಟಿ,ಕ.ಶಾಸಕ ಲಾಲಾಜಿ ಆರ್ ಮೆಂಡನ್, ಸರ್ವೊತ್ತಮ ಕುಂದರ್ ,ಡಾ ಶಿಶಿಲ್,ಕಿರಣ್ ಆಳ್ವಾ ಮೊದಲಾದವರು ಉಪಸ್ಥಿತಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…