ಕಾಪು: ಶತ ವಜ್ರ ಸ್ವರ್ಣ ಸಂಭ್ರಮದಲ್ಲಿರುವ ಪೊಲಿಪು ವಿದ್ಯಾಸಂಸ್ಥೆಗಳ ಮೂರು ದಿನಗಳ ಕಾರ್ಯಕ್ರಮಗಳ ಪೈಕಿ ಇಂದು ಕಡೆ ದಿನವಾಗಿದೆ .ಹಾಫ್ ಮ್ಯಾರಥಾನ್ ನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮ ಇಂದು ಸಂಜೆ ಸಮರೋಪ ಕಾಣಲಿದೆ. ಶತ ವಜ್ರ ಸ್ವರ್ಣ ಸಂಭ್ರಮದ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಡೆಸಿದ್ದರು.
ಇಂದು ಸಮರೋಪದ ಸಭಾ ಹಾಗೂ ಸನ್ಮಾನ ಕಾರ್ಯಕ್ರಮದ ನಂತರ ಹಳೆ ವಿದ್ಯಾರ್ಥಿಗಳಿಂದ ಘೋರ ಭೀಷಣ ಕಾಳಗ ಯಕ್ಷಗಾನ ಹಾಗೂ ಬಲೇ ಚಾಪರ್ಕ ಕಲಾವಿದರಿಂದ “ಪನಿಯರೇ ಆವಂದಿನ” ತುಳು ನಾಟಕ ಕಾರ್ಯಕ್ರಮ ಜರುಗಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…