ಮಂಗಳೂರು: ಕಳ್ಳತನದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿಯೊಬ್ಬ ಜಿಲ್ಲಾ ಕಾರಾಗೃಹ ಆವರಣದಿಂದ ಪರಾರಿಯಾದ ಘಟನೆ ನಡೆದಿದೆ.
ಮಹಮ್ಮದ್ ರಫೀಕ್ ಪರಾರಿಯಾದ ಕೈದಿ. ಈತ ಕೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.
ಮುಹಮ್ಮದ್ ರಫೀಕ್ ವಿರುದ್ಧದ ಪ್ರಕರಣ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಇಬ್ಬರು ಪೊಲೀಸರು ಆತನನ್ನು ಬಸ್ ಮೂಲಕ ಕರೆದೊಯ್ದು, ವಿಚಾರಣೆ ಮುಗಿಸಿ ಮಂಗಳೂರಿಗೆ ಬಂದಿದ್ದರು. ಪಿವಿಎಸ್ ವೃತ್ತದ ಬಳಿ ಬಸ್ನಿಂದ ಇಳಿದು ಉಪಕಾರಾಗೃಹದತ್ತ ನಡೆದುಕೊಂಡು ಬರುತ್ತಿದ್ದಾಗ ಕಾಂಪ್ಲೆಕ್ಸ್ವೊಂದರ ಎದುರು ಪೊಲೀಸರನ್ನು ತಳ್ಳಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…