ಮಂಗಳೂರು: ಕಳ್ಳತನದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿಯೊಬ್ಬ ಜಿಲ್ಲಾ ಕಾರಾಗೃಹ ಆವರಣದಿಂದ ಪರಾರಿಯಾದ ಘಟನೆ ನಡೆದಿದೆ.
ಮಹಮ್ಮದ್ ರಫೀಕ್ ಪರಾರಿಯಾದ ಕೈದಿ. ಈತ ಕೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.
ಮುಹಮ್ಮದ್ ರಫೀಕ್ ವಿರುದ್ಧದ ಪ್ರಕರಣ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಇಬ್ಬರು ಪೊಲೀಸರು ಆತನನ್ನು ಬಸ್ ಮೂಲಕ ಕರೆದೊಯ್ದು, ವಿಚಾರಣೆ ಮುಗಿಸಿ ಮಂಗಳೂರಿಗೆ ಬಂದಿದ್ದರು. ಪಿವಿಎಸ್ ವೃತ್ತದ ಬಳಿ ಬಸ್ನಿಂದ ಇಳಿದು ಉಪಕಾರಾಗೃಹದತ್ತ ನಡೆದುಕೊಂಡು ಬರುತ್ತಿದ್ದಾಗ ಕಾಂಪ್ಲೆಕ್ಸ್ವೊಂದರ ಎದುರು ಪೊಲೀಸರನ್ನು ತಳ್ಳಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…