ಮಂಗಳೂರು: ಜಿಲ್ಲೆಯಲ್ಲಿ ಸಮಾಜದ್ರೋಹಿ ಶಕ್ತಿಗಳು ಹೆಚ್ಚಾಗುತ್ತಿದೆ. ಕಾನೂನಿನ ಭಯವಿಲ್ಲದೇ ರೌಡಿಗಳು ಅಟ್ಟಹಾಸ ತೋರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತಾನಾಡಿದ ಅವರು, ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದರು. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಾಹಕವಾಗಿದೆ. ಪೊಲೀಸರು ರಾಜಕೀಯ ಬಾಸ್ ಗಳ ಮಾತುಗಳಿಗೆ ಗೌರವ ಕೊಡಬಾರದು. ಕಾನೂನುಗಳಿಗೆ ಪೊಲೀಸರು ಗೌರವ ಕೊಡಬೇಕು ಎಂದರು.
ಮಂಗಳೂರು : ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ : ನಳೀನ್ ಕುಮಾರ್ ಕಟೀಲ್ -Vishwanews24
ರೌಡಿಗಳ ಹಾಗೆ ಯಾರ್ಯಾರ ಮಕ್ಕಳಿಗೆ ಸಂಬಂದ ಇಲ್ಲದವರು ಹೊಡೆಯುತ್ತಿದ್ದಾರೆ. ಪೊಲೀಸ್ ಇಲಾಖೆಯ ಮುಂದೆಯೇ ಹೊಡಿಯುತ್ತಾರೆ. ಪೊಲೀಸರು ಹೊಡಿಬೇಡಿ ಎಂದು ಅಂಗಲಾಚುವ ವಿಡಿಯೋ ವೈರಲ್ ಆಗುತ್ತಿದೆ. ಪೊಲೀಸ್ ಇಲಾಖೆಯ ಲಾಠಿ ಎಲ್ಲಿ ಹೋಯಿತು? ಪೊಲೀಸ್ ಇಲಾಖೆ ದಾಳಿ ಮಾಡಿದವರ ಮೇಲೆ ಯಾವ ಕೇಸ್ ಹಾಕಿದೆ? ಯಾರೋ ಒಬ್ಬ ರೌಡಿ ರೋಡಲ್ಲಿ ಹೊಡಿತಾರೆ ಅಂದ್ರೆ ಯಾರಾದ್ರೂ ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಮಂಗಳೂರಿಗೆ ಕಳುಹಿಸುತ್ತಾರಾ? ಎಂದು ಪ್ರಶ್ನಿಸಿದರು.
ಆತ್ಮವಿಶ್ವಾಸ ಧೈರ್ಯ ತುಂಬುವ ಕೆಲಸ ಪೊಲೀಸರು ಮಾಡಬೇಕಿತ್ತು. ಆದ್ರೆ ಆರೋಪಿಗಳು ಬೆಳಗ್ಗೆ ಹೋಗಿ ಸಂಜೆ ಜಾಮೀನಿನ ಮೇಲೆ ಹೊರಗೆ ಬರ್ತಾರೆ ಅಂದ್ರೆ ಈ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ರೌಡಿಗಳಿಗೆ, ಸಮಾಜದ್ರೋಹಿ ಶಕ್ತಿಗಳಿಗೆ ತಕ್ಕ ಶಾಸ್ತಿ ಮಾಡಬೇಕು. ಯಾವುದೇ ಧರ್ಮದವರಾದ್ರೂ ತಪ್ಪು ಮಾಡಿದರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕೆಂದರು.
ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…