ಪುತ್ತೂರು : ಬ್ಯಾನರ್ ವಿವಾದಕ್ಕೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಶಾಸಕ ಭರತ್ ಶೆಟ್ಟಿ ಖಂಡಿಸಿದ್ದು, ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ, ಮನೆಗೆ ಕಳಿಸುವ ಕೆಲಸವನ್ಬು ಇಲಾಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅತ್ಯಾಚಾರವಾದರೆ, ಮಾದಕ ದ್ರವ್ಯ ಜಾಲದಲ್ಲಿ ಸಿಕ್ಕಿ ಬಿದ್ದವರಿಗೆ ಪೊಲೀಸರ ರಾಜಾತಿಥ್ಯ ಸಿಗುತ್ತದೆ. ಸನಾತನ ಧರ್ಮ ಹಿಂದುತ್ವದ ಪರ ಕೆಲಸ ಮಾಡಿದರೆ, ಇಲ್ಲವೇ ಯಾವುದೋ ದ್ವೇಷದಿಂದ ಪೊಲೀಸ್ ಇಲಾಖೆ ಲಾಠಿ ಬೀಸಿ ಕೈ ಕಾಲು ಮುರಿಯುವ ಕೆಲಸ ಮಾಡುತ್ತಿದೆ.ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿಮಗೆ ತಿಳಿಯದೆ ಈ ಗಂಭೀರ ಕೃತ್ಯ ಆಗಿದೆಯೆ, ಲಾಕಪ್ ಟಾರ್ಚರ್ ವಿರುದ್ದ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರನ್ನು ಮನೆಗೆ ಕಳಿಸಿ, ಇತರರಿಗೆ ಇದು ಪಾಠವಾಗಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…