ಪೊಳಲಿ : ವಾಚ್ಮ್ಯಾನ್ ವೃತ್ತಿಯ ಬಜಾಲ್ ಕಾವುಬೈಲ್ ನಿವಾಸಿ ನವೀನ್ ಗಟ್ಟಿಯವರ 7 ವರ್ಷದ ಮಗು ಮಾ|ತನಿಶ್ ಗಟ್ಟಿಯು H.L.H (Hemophagocytic Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು, ಮೂಳೆಯ ಅಸ್ತಿಮಜ್ಜೆ ಕಶಿ (ಬೊನ್ಮ್ಯಾರೋ ಟ್ರಾನ್ಸ್ಪ್ಲಾಂಟ್) ಚಿಕಿತ್ಸೆಯ ಸಹಾಯಕ್ಕಾಗಿ ಪೊಳಲಿ ರಾಜರಾಜೇಶ್ವರಿ ದೇವಾಲಯದ ದೃಢ ಕಲಶದ ಸಮಯ ಶ್ರೀ ಸನ್ನಿಧಿಯಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ)ಯ ಆಶಿಸಾ ನಿಧಿ ಯೋಜನೆಯ ವತಿಯಿಂದ ವಿಕ್ಕಿ ಶೆಟ್ಟಿ ಬೆದ್ರರವರು ಸತತ ಮೂರು ದಿನಗಳು ವಿಶೇಷ ವೇಷ ಧರಿಸಿ ಸಂಗ್ರಹಿಸಿದ 1ಲಕ್ಷ ರೂಪಾಯಿಯನ್ನು ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ಮಗುವಿನ ಮನೆಯವರಿಗೆ ಹಸ್ತಾಂತರಿಸಲಾಯಿತು.
ಜಾರಕಿಹೊಳಿ ಸಿ.ಡಿ ಪ್ರಕರಣ : ಗೃಹ ಇಲಾಖೆಯು ತನಿಖೆಗೆ ಘೋಷಣೆ ಮಾಡಲಾಗುತ್ತದೆ : ಸಿಎಂ ಬಿಎಸ್ವೈ -Vishwanews24
ವಿಕ್ಕಿ ಶೆಟ್ಟಿ ಬೆದ್ರ ಇವರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಹಿಂದೂ ಜಾಗರಣ ವೇದಿಕೆ ಶ್ರೀ ಸುದರ್ಶನ ಘಟಕ ಪೊಳಲಿ ಇದರ ಮುಖ್ಯಸ್ಥರು ಸಂತೋಷ್ ಶೆಟ್ಟಿ ಪೊಳಲಿ ಸುನಿಲ್ ಪೊಳಲಿ ಹಾಗೂ ಸಂಘದ ಸದಸ್ಯರು ಮತ್ತು ನಮ್ಮ ತುಳುನಾಡ್ ಟ್ರಸ್ಟ್ (ರಿ)ನ ಸ್ಥಾಪಕಾಧ್ಯಕ್ಷರಾದ ಜಿ.ವಿ.ಎಸ್ ಉಳ್ಳಾಲ್ ಹಾಗೂ ಅಧ್ಯಕ್ಷರಾದ ವಿದ್ಯಾಶ್ರೀ ಎಸ್ ಜೊತೆಗಿದ್ದರು.
ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…