ಪೊಳಲಿ : ವಾಚ್ಮ್ಯಾನ್ ವೃತ್ತಿಯ ಬಜಾಲ್ ಕಾವುಬೈಲ್ ನಿವಾಸಿ ನವೀನ್ ಗಟ್ಟಿಯವರ 7 ವರ್ಷದ ಮಗು ಮಾ|ತನಿಶ್ ಗಟ್ಟಿಯು H.L.H (Hemophagocytic Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು, ಮೂಳೆಯ ಅಸ್ತಿಮಜ್ಜೆ ಕಶಿ (ಬೊನ್ಮ್ಯಾರೋ ಟ್ರಾನ್ಸ್ಪ್ಲಾಂಟ್) ಚಿಕಿತ್ಸೆಯ ಸಹಾಯಕ್ಕಾಗಿ ಪೊಳಲಿ ರಾಜರಾಜೇಶ್ವರಿ ದೇವಾಲಯದ ದೃಢ ಕಲಶದ ಸಮಯ ಶ್ರೀ ಸನ್ನಿಧಿಯಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ)ಯ ಆಶಿಸಾ ನಿಧಿ ಯೋಜನೆಯ ವತಿಯಿಂದ ವಿಕ್ಕಿ ಶೆಟ್ಟಿ ಬೆದ್ರರವರು ಸತತ ಮೂರು ದಿನಗಳು ವಿಶೇಷ ವೇಷ ಧರಿಸಿ ಸಂಗ್ರಹಿಸಿದ 1ಲಕ್ಷ ರೂಪಾಯಿಯನ್ನು ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ಮಗುವಿನ ಮನೆಯವರಿಗೆ ಹಸ್ತಾಂತರಿಸಲಾಯಿತು.
ಜಾರಕಿಹೊಳಿ ಸಿ.ಡಿ ಪ್ರಕರಣ : ಗೃಹ ಇಲಾಖೆಯು ತನಿಖೆಗೆ ಘೋಷಣೆ ಮಾಡಲಾಗುತ್ತದೆ : ಸಿಎಂ ಬಿಎಸ್ವೈ -Vishwanews24
ವಿಕ್ಕಿ ಶೆಟ್ಟಿ ಬೆದ್ರ ಇವರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಹಿಂದೂ ಜಾಗರಣ ವೇದಿಕೆ ಶ್ರೀ ಸುದರ್ಶನ ಘಟಕ ಪೊಳಲಿ ಇದರ ಮುಖ್ಯಸ್ಥರು ಸಂತೋಷ್ ಶೆಟ್ಟಿ ಪೊಳಲಿ ಸುನಿಲ್ ಪೊಳಲಿ ಹಾಗೂ ಸಂಘದ ಸದಸ್ಯರು ಮತ್ತು ನಮ್ಮ ತುಳುನಾಡ್ ಟ್ರಸ್ಟ್ (ರಿ)ನ ಸ್ಥಾಪಕಾಧ್ಯಕ್ಷರಾದ ಜಿ.ವಿ.ಎಸ್ ಉಳ್ಳಾಲ್ ಹಾಗೂ ಅಧ್ಯಕ್ಷರಾದ ವಿದ್ಯಾಶ್ರೀ ಎಸ್ ಜೊತೆಗಿದ್ದರು.
ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…