ಪೊಳಲಿ : ವಾಚ್ಮ್ಯಾನ್ ವೃತ್ತಿಯ ಬಜಾಲ್ ಕಾವುಬೈಲ್ ನಿವಾಸಿ ನವೀನ್ ಗಟ್ಟಿಯವರ 7 ವರ್ಷದ ಮಗು ಮಾ|ತನಿಶ್ ಗಟ್ಟಿಯು H.L.H (Hemophagocytic Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು, ಮೂಳೆಯ ಅಸ್ತಿಮಜ್ಜೆ ಕಶಿ (ಬೊನ್ಮ್ಯಾರೋ ಟ್ರಾನ್ಸ್ಪ್ಲಾಂಟ್) ಚಿಕಿತ್ಸೆಯ ಸಹಾಯಕ್ಕಾಗಿ ಪೊಳಲಿ ರಾಜರಾಜೇಶ್ವರಿ ದೇವಾಲಯದ ದೃಢ ಕಲಶದ ಸಮಯ ಶ್ರೀ ಸನ್ನಿಧಿಯಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ)ಯ ಆಶಿಸಾ ನಿಧಿ ಯೋಜನೆಯ ವತಿಯಿಂದ ವಿಕ್ಕಿ ಶೆಟ್ಟಿ ಬೆದ್ರರವರು ಸತತ ಮೂರು ದಿನಗಳು ವಿಶೇಷ ವೇಷ ಧರಿಸಿ ಸಂಗ್ರಹಿಸಿದ 1ಲಕ್ಷ ರೂಪಾಯಿಯನ್ನು ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ಮಗುವಿನ ಮನೆಯವರಿಗೆ ಹಸ್ತಾಂತರಿಸಲಾಯಿತು.
ಜಾರಕಿಹೊಳಿ ಸಿ.ಡಿ ಪ್ರಕರಣ : ಗೃಹ ಇಲಾಖೆಯು ತನಿಖೆಗೆ ಘೋಷಣೆ ಮಾಡಲಾಗುತ್ತದೆ : ಸಿಎಂ ಬಿಎಸ್ವೈ -Vishwanews24
ವಿಕ್ಕಿ ಶೆಟ್ಟಿ ಬೆದ್ರ ಇವರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಹಿಂದೂ ಜಾಗರಣ ವೇದಿಕೆ ಶ್ರೀ ಸುದರ್ಶನ ಘಟಕ ಪೊಳಲಿ ಇದರ ಮುಖ್ಯಸ್ಥರು ಸಂತೋಷ್ ಶೆಟ್ಟಿ ಪೊಳಲಿ ಸುನಿಲ್ ಪೊಳಲಿ ಹಾಗೂ ಸಂಘದ ಸದಸ್ಯರು ಮತ್ತು ನಮ್ಮ ತುಳುನಾಡ್ ಟ್ರಸ್ಟ್ (ರಿ)ನ ಸ್ಥಾಪಕಾಧ್ಯಕ್ಷರಾದ ಜಿ.ವಿ.ಎಸ್ ಉಳ್ಳಾಲ್ ಹಾಗೂ ಅಧ್ಯಕ್ಷರಾದ ವಿದ್ಯಾಶ್ರೀ ಎಸ್ ಜೊತೆಗಿದ್ದರು.
ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…