ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕ ದೇವರ ದರ್ಶನ ಇರುವುದಿಲ್ಲ.
ಕೊರೊನಾ ಹಿನ್ನೆಲೆ, ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ. ದೃಢಕಲಶ ಬಾಕಿ ಉಳಿದಿತ್ತು. ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ-ಪುಟ್ಟ ಜೀಣೋದ್ಧಾರದ ಕಾರ್ಯ ನಡೆಸಿ, ದೃಢಕಲಶ ಮಾಡಬೇಕಾಗಿದೆ. ಈ ಸಮಯದಲ್ಲಿ ದೇವರ ದರ್ಶನ ಇರುವುದಿಲ್ಲ.
ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ ಒಳಗೆ ವಿಶೇಷ ಕಾರ್ಯಕ್ರಮ ಮಾಡುದಿದ್ದಲ್ಲಿ, ದೇವರಲ್ಲಿ ಪ್ರಾರ್ಥಿಸಿ ಮುಂದುವರೆಸಬಹುದಾಗಿದೆ ಎಂದು ಕ್ರೇತ್ರದ ಪ್ರಕಟಣೆ ತಿಳಿಸಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…