ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕ ದೇವರ ದರ್ಶನ ಇರುವುದಿಲ್ಲ.
ಕೊರೊನಾ ಹಿನ್ನೆಲೆ, ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ. ದೃಢಕಲಶ ಬಾಕಿ ಉಳಿದಿತ್ತು. ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ-ಪುಟ್ಟ ಜೀಣೋದ್ಧಾರದ ಕಾರ್ಯ ನಡೆಸಿ, ದೃಢಕಲಶ ಮಾಡಬೇಕಾಗಿದೆ. ಈ ಸಮಯದಲ್ಲಿ ದೇವರ ದರ್ಶನ ಇರುವುದಿಲ್ಲ.
ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ ಒಳಗೆ ವಿಶೇಷ ಕಾರ್ಯಕ್ರಮ ಮಾಡುದಿದ್ದಲ್ಲಿ, ದೇವರಲ್ಲಿ ಪ್ರಾರ್ಥಿಸಿ ಮುಂದುವರೆಸಬಹುದಾಗಿದೆ ಎಂದು ಕ್ರೇತ್ರದ ಪ್ರಕಟಣೆ ತಿಳಿಸಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…