Featured

ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನ ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕರಿಗೆ ದೇವರ ದರ್ಶನ ಇಲ್ಲ -Vishwanews24

ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನ ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕರಿಗೆ ದೇವರ ದರ್ಶನ ಇಲ್ಲ -Vishwanews24

ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕ ದೇವರ ದರ್ಶನ ಇರುವುದಿಲ್ಲ.

ಕೊರೊನಾ ಹಿನ್ನೆಲೆ, ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ. ದೃಢಕಲಶ ಬಾಕಿ ಉಳಿದಿತ್ತು. ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ-ಪುಟ್ಟ ಜೀಣೋದ್ಧಾರದ ಕಾರ್ಯ ನಡೆಸಿ, ದೃಢಕಲಶ ಮಾಡಬೇಕಾಗಿದೆ. ಈ ಸಮಯದಲ್ಲಿ ದೇವರ ದರ್ಶನ ಇರುವುದಿಲ್ಲ.

ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ ಒಳಗೆ ವಿಶೇಷ ಕಾರ್ಯಕ್ರಮ ಮಾಡುದಿದ್ದಲ್ಲಿ, ದೇವರಲ್ಲಿ ಪ್ರಾರ್ಥಿಸಿ ಮುಂದುವರೆಸಬಹುದಾಗಿದೆ ಎಂದು ಕ್ರೇತ್ರದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago