ಕಾಪು: ಇತ್ತೀಚಿಗೆ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನ ತಂದೆಯೂ, ಮಣಿಪುರದ ಬಿಜೆಪಿ ಮುಖಂಡ ಎಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಅವರು ಬಿಜೆಪಿ ಸದಸ್ಯರೇ ಅಲ್ಲ ಎಂದು ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿಯ ತಂದೆಯೂ ಬಿಜೆಪಿಯ ಸ್ಥಳೀಯ ಮಟ್ಟದಲ್ಲಿಯೂ ಕಾರ್ಯಕರ್ತ ಅಥವಾ ಸದಸ್ಯನಾಗಿಲ್ಲ. ಅವರಿಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬ0ಧವಿಲ್ಲ.
ಅಲ್ಲದೇ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸರಕಾರಿ ಬಂಗಲೆಯ ನವೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಿದ್ದರು.ಅವರು ಬಿಜೆಪಿಯವರಾಗಿದ್ದರೇ, ಉಸ್ತುವಾರಿ ಸಚಿವೆ ಅವರ ಬಂಗಲೆಯ ನವೀಕರಣ ಕಾಮಗಾರಿಯ ಗುತ್ತಿಗೆ ದೊರಕುತ್ತಿತ್ತೇ ಎಂದು ಪ್ರಶ್ನಿಸಿದ್ದಾರೆ.
ಪೋಕ್ಸೊ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡನ ಪುತ್ರ ಎಂದು ಸುಳ್ಳು ಸುದ್ದಿ ಹರಡಿದ ಸಾಮಾಜಿಕ ಜಾಲತಾಣ ಹಾಗೂ ವೆಬ್ಸೈಟ್ಗಳಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುವ ಮೂಲಕ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದ್ದೆ. ರಾಷ್ಟ್ರೀಯ ಪಕ್ಷಕ್ಕೆ ಭಾಜಪಕ್ಕೆ ಸ್ಥಳೀಯ ಮಟ್ಟದಲ್ಲಿ ಮಸಿ ಬಳಿಯುವ ಕಾಂಗ್ರೆಸಿನ ಯತ್ನವು ಫಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…