ಬೆಂಗಳೂರು : ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮಾತನಾಡಿದ್ದು, ನನ್ನ ಮೇಲೆ ದಾಖಲಾಗಿರುವ ಕುರಿತಂತೆ ಕಾನೂನು ರೀತಿಯಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳು ಹಿಂದೆ ತಾಯಿ ಮಗಳು ಅನೇಕ ಸರಿ ಬಂದು ಹೋಗುತ್ತಿದ್ದರು ನನ್ ಹತ್ರ ಸೇರಿಸಲಿಲ್ಲ. ನನ್ನ ಬಳಿ ಬಂದು ಕಣ್ಣೀರು ಹಾಕಿದ್ದಾರೆ ಅಂತ ಒಳಗಡೆ ಕೆರೆಸಿಕೊಂಡು ಕುಳಿತುಕೊಂಡು ಕೇಳಿದಾಗ ತಾಯಿ ಮಗಳು ಇಬ್ಬರು ಸಮಸ್ಯೆ ಕೇಳಿದ್ದೇನೆ. ತುಂಬಾ ಅನ್ಯಾಯ ಆಗಿದೆ ಮತ್ತೊಂದು ಮಗದೊಂದು ಅಂತ ಹೇಳಿದರು. ನಾನು ಪೊಲೀಸ್ ಕಮಿಷನರ್ ಗೆ ಕಾಲ್ ಮಾಡಿ ಇವರಿಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸಿ ಎಂದು ದಯಾನಂದಗೆ ಕರೆ ಮಾಡಿ ಅವರತ್ರ ಕಳಿಸಿಕೊಟ್ಟಿದ್ದೇವೆ ಅದಾದ ಮೇಲೆ ನನ್ನ ಮೇಲೆ ಏನೇನೋ ಮಾತಾಡೋಕೆ ಶುರು ಮಾಡಿದರು ಎಂದರು.
ಮಹಿಳೆಗೆ ಯಾಕೋ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳೆಂದು ಕಂಡು ಬಂದಿದ್ದು, ಕಂಡು ಬಂದಿದ್ದರಿಂದ ಕಮಿಷನರ ಹತ್ತಿರ ಕಳಿಸಿಕೊಟ್ಟೆ. ಉಪಕಾರ ಮಾಡಲು ಹೋಗಿ ಬೇರೆ ರೀತಿ ಮಾಡಿ FIR ಆಗಿದೆ.ಕಷ್ಟ ಇದೆ ಅಂತ ಸ್ವಲ್ಪ ದುಡ್ಡು ಕೊಟ್ಟು ಕಳಿಸಿದೆ ಆದರೆ ಉಪಕಾರ ಮಾಡಿದರು ಕೂಡ ಈ ರೀತಿ ನನ್ನ ಮೇಲೆ ಆರೋಪ ಬಂದಿದೆ. ಕಷ್ಟ ಇದೆ ಅಂತ ದುಡ್ಡು ಕೂಡ ಕೊಟ್ಟು ಕಳುಸಿದೆ. ಅದರೀ ಎಲ್ಲವನ್ನು ಕಾನೂನು ರೀತಿಯಾಗಿ ಎದುರಿಸೋಣ. ನಾನು ಈ ರೀತಿ ನಿರೀಕ್ಷೆ ಮಾಡಿರಲಿಲ್ಲ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…