ಬೆಂಗಳೂರು : ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮಾತನಾಡಿದ್ದು, ನನ್ನ ಮೇಲೆ ದಾಖಲಾಗಿರುವ ಕುರಿತಂತೆ ಕಾನೂನು ರೀತಿಯಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳು ಹಿಂದೆ ತಾಯಿ ಮಗಳು ಅನೇಕ ಸರಿ ಬಂದು ಹೋಗುತ್ತಿದ್ದರು ನನ್ ಹತ್ರ ಸೇರಿಸಲಿಲ್ಲ. ನನ್ನ ಬಳಿ ಬಂದು ಕಣ್ಣೀರು ಹಾಕಿದ್ದಾರೆ ಅಂತ ಒಳಗಡೆ ಕೆರೆಸಿಕೊಂಡು ಕುಳಿತುಕೊಂಡು ಕೇಳಿದಾಗ ತಾಯಿ ಮಗಳು ಇಬ್ಬರು ಸಮಸ್ಯೆ ಕೇಳಿದ್ದೇನೆ. ತುಂಬಾ ಅನ್ಯಾಯ ಆಗಿದೆ ಮತ್ತೊಂದು ಮಗದೊಂದು ಅಂತ ಹೇಳಿದರು. ನಾನು ಪೊಲೀಸ್ ಕಮಿಷನರ್ ಗೆ ಕಾಲ್ ಮಾಡಿ ಇವರಿಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸಿ ಎಂದು ದಯಾನಂದಗೆ ಕರೆ ಮಾಡಿ ಅವರತ್ರ ಕಳಿಸಿಕೊಟ್ಟಿದ್ದೇವೆ ಅದಾದ ಮೇಲೆ ನನ್ನ ಮೇಲೆ ಏನೇನೋ ಮಾತಾಡೋಕೆ ಶುರು ಮಾಡಿದರು ಎಂದರು.
ಮಹಿಳೆಗೆ ಯಾಕೋ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳೆಂದು ಕಂಡು ಬಂದಿದ್ದು, ಕಂಡು ಬಂದಿದ್ದರಿಂದ ಕಮಿಷನರ ಹತ್ತಿರ ಕಳಿಸಿಕೊಟ್ಟೆ. ಉಪಕಾರ ಮಾಡಲು ಹೋಗಿ ಬೇರೆ ರೀತಿ ಮಾಡಿ FIR ಆಗಿದೆ.ಕಷ್ಟ ಇದೆ ಅಂತ ಸ್ವಲ್ಪ ದುಡ್ಡು ಕೊಟ್ಟು ಕಳಿಸಿದೆ ಆದರೆ ಉಪಕಾರ ಮಾಡಿದರು ಕೂಡ ಈ ರೀತಿ ನನ್ನ ಮೇಲೆ ಆರೋಪ ಬಂದಿದೆ. ಕಷ್ಟ ಇದೆ ಅಂತ ದುಡ್ಡು ಕೂಡ ಕೊಟ್ಟು ಕಳುಸಿದೆ. ಅದರೀ ಎಲ್ಲವನ್ನು ಕಾನೂನು ರೀತಿಯಾಗಿ ಎದುರಿಸೋಣ. ನಾನು ಈ ರೀತಿ ನಿರೀಕ್ಷೆ ಮಾಡಿರಲಿಲ್ಲ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…