ಬೆಂಗಳೂರು : ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮಾತನಾಡಿದ್ದು, ನನ್ನ ಮೇಲೆ ದಾಖಲಾಗಿರುವ ಕುರಿತಂತೆ ಕಾನೂನು ರೀತಿಯಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳು ಹಿಂದೆ ತಾಯಿ ಮಗಳು ಅನೇಕ ಸರಿ ಬಂದು ಹೋಗುತ್ತಿದ್ದರು ನನ್ ಹತ್ರ ಸೇರಿಸಲಿಲ್ಲ. ನನ್ನ ಬಳಿ ಬಂದು ಕಣ್ಣೀರು ಹಾಕಿದ್ದಾರೆ ಅಂತ ಒಳಗಡೆ ಕೆರೆಸಿಕೊಂಡು ಕುಳಿತುಕೊಂಡು ಕೇಳಿದಾಗ ತಾಯಿ ಮಗಳು ಇಬ್ಬರು ಸಮಸ್ಯೆ ಕೇಳಿದ್ದೇನೆ. ತುಂಬಾ ಅನ್ಯಾಯ ಆಗಿದೆ ಮತ್ತೊಂದು ಮಗದೊಂದು ಅಂತ ಹೇಳಿದರು. ನಾನು ಪೊಲೀಸ್ ಕಮಿಷನರ್ ಗೆ ಕಾಲ್ ಮಾಡಿ ಇವರಿಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸಿ ಎಂದು ದಯಾನಂದಗೆ ಕರೆ ಮಾಡಿ ಅವರತ್ರ ಕಳಿಸಿಕೊಟ್ಟಿದ್ದೇವೆ ಅದಾದ ಮೇಲೆ ನನ್ನ ಮೇಲೆ ಏನೇನೋ ಮಾತಾಡೋಕೆ ಶುರು ಮಾಡಿದರು ಎಂದರು.
ಮಹಿಳೆಗೆ ಯಾಕೋ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳೆಂದು ಕಂಡು ಬಂದಿದ್ದು, ಕಂಡು ಬಂದಿದ್ದರಿಂದ ಕಮಿಷನರ ಹತ್ತಿರ ಕಳಿಸಿಕೊಟ್ಟೆ. ಉಪಕಾರ ಮಾಡಲು ಹೋಗಿ ಬೇರೆ ರೀತಿ ಮಾಡಿ FIR ಆಗಿದೆ.ಕಷ್ಟ ಇದೆ ಅಂತ ಸ್ವಲ್ಪ ದುಡ್ಡು ಕೊಟ್ಟು ಕಳಿಸಿದೆ ಆದರೆ ಉಪಕಾರ ಮಾಡಿದರು ಕೂಡ ಈ ರೀತಿ ನನ್ನ ಮೇಲೆ ಆರೋಪ ಬಂದಿದೆ. ಕಷ್ಟ ಇದೆ ಅಂತ ದುಡ್ಡು ಕೂಡ ಕೊಟ್ಟು ಕಳುಸಿದೆ. ಅದರೀ ಎಲ್ಲವನ್ನು ಕಾನೂನು ರೀತಿಯಾಗಿ ಎದುರಿಸೋಣ. ನಾನು ಈ ರೀತಿ ನಿರೀಕ್ಷೆ ಮಾಡಿರಲಿಲ್ಲ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…