ಬೆಂಗಳೂರು : ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮಾತನಾಡಿದ್ದು, ನನ್ನ ಮೇಲೆ ದಾಖಲಾಗಿರುವ ಕುರಿತಂತೆ ಕಾನೂನು ರೀತಿಯಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳು ಹಿಂದೆ ತಾಯಿ ಮಗಳು ಅನೇಕ ಸರಿ ಬಂದು ಹೋಗುತ್ತಿದ್ದರು ನನ್ ಹತ್ರ ಸೇರಿಸಲಿಲ್ಲ. ನನ್ನ ಬಳಿ ಬಂದು ಕಣ್ಣೀರು ಹಾಕಿದ್ದಾರೆ ಅಂತ ಒಳಗಡೆ ಕೆರೆಸಿಕೊಂಡು ಕುಳಿತುಕೊಂಡು ಕೇಳಿದಾಗ ತಾಯಿ ಮಗಳು ಇಬ್ಬರು ಸಮಸ್ಯೆ ಕೇಳಿದ್ದೇನೆ. ತುಂಬಾ ಅನ್ಯಾಯ ಆಗಿದೆ ಮತ್ತೊಂದು ಮಗದೊಂದು ಅಂತ ಹೇಳಿದರು. ನಾನು ಪೊಲೀಸ್ ಕಮಿಷನರ್ ಗೆ ಕಾಲ್ ಮಾಡಿ ಇವರಿಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸಿ ಎಂದು ದಯಾನಂದಗೆ ಕರೆ ಮಾಡಿ ಅವರತ್ರ ಕಳಿಸಿಕೊಟ್ಟಿದ್ದೇವೆ ಅದಾದ ಮೇಲೆ ನನ್ನ ಮೇಲೆ ಏನೇನೋ ಮಾತಾಡೋಕೆ ಶುರು ಮಾಡಿದರು ಎಂದರು.
ಮಹಿಳೆಗೆ ಯಾಕೋ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳೆಂದು ಕಂಡು ಬಂದಿದ್ದು, ಕಂಡು ಬಂದಿದ್ದರಿಂದ ಕಮಿಷನರ ಹತ್ತಿರ ಕಳಿಸಿಕೊಟ್ಟೆ. ಉಪಕಾರ ಮಾಡಲು ಹೋಗಿ ಬೇರೆ ರೀತಿ ಮಾಡಿ FIR ಆಗಿದೆ.ಕಷ್ಟ ಇದೆ ಅಂತ ಸ್ವಲ್ಪ ದುಡ್ಡು ಕೊಟ್ಟು ಕಳಿಸಿದೆ ಆದರೆ ಉಪಕಾರ ಮಾಡಿದರು ಕೂಡ ಈ ರೀತಿ ನನ್ನ ಮೇಲೆ ಆರೋಪ ಬಂದಿದೆ. ಕಷ್ಟ ಇದೆ ಅಂತ ದುಡ್ಡು ಕೂಡ ಕೊಟ್ಟು ಕಳುಸಿದೆ. ಅದರೀ ಎಲ್ಲವನ್ನು ಕಾನೂನು ರೀತಿಯಾಗಿ ಎದುರಿಸೋಣ. ನಾನು ಈ ರೀತಿ ನಿರೀಕ್ಷೆ ಮಾಡಿರಲಿಲ್ಲ ಎಂದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…