Featured

ಪೋಕ್ಸೋ ಪ್ರಕರಣ : ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ : ಡಾ ಜಿ ಪರಮೇಶ್ವರ್ – vishwanews24

ಪೋಕ್ಸೋ ಪ್ರಕರಣ : ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ : ಡಾ ಜಿ ಪರಮೇಶ್ವರ್

ತುಮಕೂರು: ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಪೋಕ್ಸೋ ಪ್ರಕರಣ ಸುತ್ತಿಕೊಳ್ಳುವ ಲಕ್ಷಣ ಕಾಣುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೊಟೀಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದರು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

8 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago