ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ , ಯಡಿಯೂರಪ್ಪ ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…