ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ , ಯಡಿಯೂರಪ್ಪ ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…